SEARCH HERE

Tuesday 30 November 2021

ಇಷ್ಟಾರ್ಥ ಸಿದ್ಧಿಗಾಗಿ ಮಂತ್ರಗಳು

 ಅಪಾಯ ಕೋಟಿಗಳಿಗೆ ಉಪಾಯ ಒಂದೇ - ಹರಿನಾಮ : - ಶ್ರೀ ವಿಷ್ಣು ಸಹಸ್ರ ನಾಮ.

(ಇಷ್ಟಾರ್ಥ ಸಿದ್ಧಿಗಾಗಿ ಮಂತ್ರಗಳು)


1. ಸಂಸ್ಕೃತಿ ಸಂವರ್ಧನ ಸ್ತೋತ್ರ - ಮಕ್ಕಳ ಯಶಸ್ಸಿಗಾಗಿ:

ಸರ್ವಗಃ ಸರ್ವವಿದ್ಭಾನುರ್ವಿಷ್ವಕ್ಸೇನೋ ಜನಾರ್ದನಃ |

ವೇದೋ ವೇದವಿದವ್ಯಂಗೋ ವೇದಾಂಗೋ ವೇದವಿತ್‌ ಕವಿಃ || ೧೪ ||


2. ಸಿದ್ಧಿಸಂಕಲ್ಪ ಸ್ತೋತ್ರ - ಸಂಕಲ್ಪ ಸಿದ್ಧಿಗಾಗಿ:

ಅಸಂಖ್ಯೇಯೋಽಪ್ರಮೇಯಾತ್ಮಾ ವಿಶಿಷ್ಟಃ ಶಿಷ್ಟಕೃಚ್ಛುಚಿಃ |

ಸಿದ್ಧಾರ್ಥಃ ಸಿದ್ಧಸಂಕಲ್ಪಃ ಸಿದ್ಧಿದಃ ಸಿದ್ಧಿಸಾಧನಃ || ೨೭ ||


3. ದಂಪತಿಗಳ ಅನೋನ್ಯತೆಗೆ:

ಭೂತಭವ್ಯಭವನ್ನಾಥಃ ಪವನಃ ಪಾವನೋಽನಲಃ |

ಕಾಮಹಾ ಕಾಮಕೃತ್ ಕಾಂತಃ ಕಾಮಃ ಕಾಮಪ್ರದಃ ಪ್ರಭುಃ || ೩೨ ||


4. ಉದ್ಯೋಗ ಪ್ರಾಪ್ತಿಗಾಗಿ:

ವ್ಯವಸಾಯೋ ವ್ಯವಸ್ಥಾನಃ ಸಂಸ್ಥಾನಃ ಸ್ಥಾನದೋ ಧ್ರುವಃ |

ಪರರ್ದ್ಧಿಃ ಪರಮಃ ಸ್ಪಷ್ಟಸ್ತುಷ್ಟಃ ಪುಷ್ಟಃ ಶುಭೇಕ್ಷೇಣಃ || ೪೨ ||


5. ದಾರಿದ್ರ್ಯನಾಶನ, ಧನಪ್ರಾಪ್ತಿಗೆ:

ವಿಸ್ತಾರಃ ಸ್ಥಾವರಸ್ಥಾಣುಃ ಪ್ರಮಾಣಂ ಬೀಜಮವ್ಯಯಮ್ |

ಅರ್ಥೋಽನರ್ಥೋ ಮಹಾಕೋಶೋ ಮಹಾಭೋಗೋ ಮಹಾಧನಃ || ೪೬ ||


6. ಐಶ್ವರ್ಯ ಪ್ರಾಪ್ತಿಗೆ:

ಶ್ರೀದಃ ಶ್ರೀಶಃ ಶ್ರೀನಿವಾಸಃ ಶ್ರೀನಿಧಿಃ ಶ್ರೀವಿಭಾವನಃ |

ಶ್ರೀಧರಃ ಶ್ರೀಕರಃ ಶ್ರೇಯಃ ಶ್ರೀಮಾನ್ ಲೋಕತ್ರಯಾಶ್ರಯಃ || ೬೫ ||


7. ವಿದ್ಯೆ ಪ್ರಾಪ್ತಿಗೆ:

ಮಹಾಬುದ್ಧಿರ್ಮಹಾವೀರ್ಯೋ ಮಹಾಶಕ್ತಿರ್ಮಹಾದ್ಯುತಿಃ |

ಅನಿರ್ದೇಶ್ಯವಪುಃ ಶ್ರೀಮಾನಮೇಯಾತ್ಮಾ ಮಹಾದ್ರಿಧೃಕ್ || ೧೯ ||

ಅಮಾನೀ ಮಾನದೋ ಮಾನ್ಯೋ ಲೋಕಸ್ವಾಮೀ ತ್ರಿಲೋಕಧೃಕ್ |

ಸುಮೇಧಾ ಮೇಧಜೋ ಧನ್ಯಃ ಸತ್ಯಮೇಧಾ ಧರಾಧರಃ || ೮೦ ||


8. ಸಂತಾನ ಪ್ರಾಪ್ತಿಗೆ:

ಅಣುರ್ಬೃಹತ್ ಕೃಶಃ ಸ್ಥೂಲೋ ಗುಣಭೃನ್ನಿರ್ಗುಣೋ ಮಹಾನ್ |

ಅಧೃತಃ ಸ್ವಧೃತಃ ಸ್ವಾಸ್ಯಃ ಪ್ರಾಗ್ವಂಶೋ ವಂಶವರ್ಧನಃ || ೯೦ ||


9. ಸರ್ವ ರೋಗ ನಿವಾರಣೆಗೆ:

ಪ್ರಮಾಣಂ ಪ್ರಾಣನಿಲಯಃ ಪ್ರಾಣಭೃತ್ ಪ್ರಾಣಜೀವನಃ |

ತತ್ತ್ವಂ ತತ್ತ್ವವಿದೇಕಾತ್ಮಾ ಜನ್ಮಮೃತ್ಯುಜರಾತಿಗಃ || ೧೦೩ ||


10. ಪಾಪ ನಾಶನಕ್ಕೆ:

ಆತ್ಮಯೋನಿಃ ಸ್ವಯಂಜಾತೋ ವೈಖಾನಃ ಸಾಮಗಾಯನಃ |

ದೇವಕೀನಂದನಃ ಸ್ರಷ್ಟಾ ಕ್ಷಿತೀಶಃ ಪಾಪನಾಶನಃ || ೧೦೬ ||


11. ಸುಖ ಪ್ರಸವಕ್ಕೆ:

ಶಂಖಭೃನ್ನಂದಕೀ ಚಕ್ರೀ ಶಾರ್ಙ್ಗಧನ್ವಾ ಗದಾಧರಃ |

ರಥಾಂಗಪಾಣಿರಕ್ಷೋಭ್ಯಃ ಸರ್ವಪ್ರಹರಣಾಯುಧಃ || ೧೦೭ ||


12. ಪ್ರೀತಿವರ್ಧನ ಸ್ತೋತ್ರ - ಕೌಟುಂಬಿಕ ಸಾಮರಸ್ಯಕ್ಕೆ:

ಸತ್ತ್ವವಾನ್‌ ಸಾತ್ತ್ವಿಕಃ ಸತ್ಯಃ ಸತ್ಯಧರ್ಮಪರಾಯಣಃ |

ಅಭಿಪ್ರಾಯಃ ಪ್ರಿಯಾರ್ಹೋಽರ್ಹಃ ಪ್ರಿಯಕೃತ್ ಪ್ರೀತಿವರ್ಧನಃ || ೯೩ ||


13. ಭಯನಾಶನ ಸ್ತೋತ್ರ:

ಸಹಸ್ರಾರ್ಚಿಃ ಸಪ್ತಜಿಹ್ವಃ ಸಪ್ತೈಧಾಃ ಸಪ್ತವಾಹನಃ |

ಅಮೂರ್ತಿರನಘೋಽಚಿಂತ್ಯೋ(ಽ)ಭಯಕೃದ್ಭಯನಾಶನಃ || ೮೯ ||


14. ದುಸ್ವಪ್ನನಾಶನ ಸ್ತೋತ್ರ:

ಉತ್ತಾರಣೋ ದುಷ್ಕೃತಿಹಾ ಪುಣ್ಯೋ ದುಃಸ್ವಪ್ನನಾಶನಃ |

ವೀರಹಾ ರಕ್ಷಣಃ ಸಂತೋ ಜೀವನಃ ಪರ್ಯವಸ್ಥಿತಃ || ೯೯ ||


15. ಸ್ವಸ್ತಿ ಮಂತ್ರ - ಮನಸ್ಸಿನಲ್ಲಿ ಮೂಡುವ ಆಸೆಗಳ ಸಿದ್ಧಿಗಾಗಿ:

ಸನಾತ್ಸನಾತನತಮಃ ಕಪಿಲಃ ಕಪಿರವ್ಯಯಃ |

ಸ್ವಸ್ತಿದಃ ಸ್ವಸ್ತಿಕೃತ್ ಸ್ವಸ್ತಿ ಸ್ವಸ್ತಿಭುಕ್ ಸ್ವಸ್ತಿದಕ್ಷಿಣಃ || ೯೬ ||


16. ಕೊನೆಯ ದಿನಗಳಲ್ಲಿ  - ಸದ್ಗತಿಗಾಗಿ:

ವೈಕುಂಠಃ ಪುರುಷಃ ಪ್ರಾಣಃ ಪ್ರಾಣದಃ ಪ್ರಣವಃ ಪೃಥುಃ |

ಹಿರಣ್ಯಗರ್ಭಃ ಶತ್ರುಘ್ನೋ ವ್ಯಾಪ್ತೋ ವಾಯುರಧೋಕ್ಷಜಃ || ೪೪ ||

ಸದ್ಗತಿಃ ಸತ್ಕೃತಿಃ ಸತ್ತಾ ಸದ್ಭೂತಿಃ ಸತ್ಪರಾಯಣಃ |

ಶೂರಸೇನೋ ಯದುಶ್ರೇಷ್ಠಃ ಸನ್ನಿವಾಸಃ ಸುಯಾಮುನಃ || ೭೫ ||


ಈ ಮೇಲಿನವು ಕೆಲವು ಉದಾಹರಣೆ ಮಾತ್ರ. ಇನ್ನು ಅನುಸಂಧಾನದಿಂದ ಪ್ರತಿನಿತ್ಯವೂ, ಸಂಸಾರದ ಎಲ್ಲರೂ ದಿನಕ್ಕೊಮ್ಮೆಯಾದರೂ ಒಟ್ಟಾಗಿ, ಶುಚಿರ್ಭೂತರಾಗಿ ದೇವರ ಮುಂದೆ ಕುಳಿತು 

ಶ್ರೀ ವಿಷ್ಣುಸಹಸ್ರನಾಮ ಸ್ತೋತ್ರ ವನ್ನು 

ಪಠಣಮಾಡುವುದರಿಂದ ಬಹಳ ಒಳಿತಾಗುವುದರಲ್ಲಿ ಯಾವುದೇ ಸಂದೇಹವಿಲ್ಲ.

 ಶ್ರೀ ಕೃಷ್ಣಾರ್ಪಣಮಸ್ತು 🙏

(ಸತ್ಸಂಗ ಸಂಗ್ರಹ)

***


No comments:

Post a Comment